Featured

ಮಣಿಪಾಲ : ಆತ್ಮಹತ್ಯೆ ಯತ್ನಿಸುತ್ತಿದ್ದಾಗ ಹಗ್ಗ ತುಂಡಾಗಿ ವ್ಯಕ್ತಿ ಮೃತ್ಯು – vishwanews24

ಮಣಿಪಾಲ : ಆತ್ಮಹತ್ಯೆ ಯತ್ನಿಸುತ್ತಿದ್ದಾಗ ಹಗ್ಗ ತುಂಡಾಗಿ ವ್ಯಕ್ತಿ ಮೃತ್ಯು

ಮಣಿಪಾಲ : ವ್ಯಕ್ತಿಯೊಬ್ಬರು ಮನೆಯ ಮೊದಲ ಅಂತಸ್ತಿನ ಮೇಲ್ಬಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ, 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.

ವ್ಯಕ್ತಿ ನೇಣು ಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರವು ನಿಯಂತ್ರಣ ಸಿಗದೆ, ಹಗ್ಗವು ತುಂಡಾದ ಪರಿಣಾಮ, ವ್ಯಕ್ತಿ 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಳದಲ್ಲಿ ಬಿದ್ದಿದ್ದಾರೆ. ತಲೆ ಭಾಗಕ್ಕಾದ ಗಂಭೀರ ಸ್ವರೂಪದ ಗಾಯದಿಂದ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಮೆಟ್ರಾಯ್ (55ವ) ತಂದೆ ಎಫ್.ಜೆ.ಎ. ಫೆರ್ನಾಂಡಿಸ್ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿದ್ದು ಮಣಿಪಾಲ ಪೋಲಿಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್, ಎ.ಎಸ್.ಐ ನಾಗೇಶ್ ನಾಯ್ಕ, ಸಿಬ್ಬಂದಿ ವಿದ್ಯಾ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿ ವಿಜ್ಞಾನ ತಜ್ಞರಾದ ಪ್ರಸನ್ನ, ಲಾವಣ್ಯ, ಹರೀಶ್ ಪರಿಶೀಲಿಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ವೈದಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

19 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago