ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಾಪು ಎಲ್ಲೂರು ಗ್ರಾಮದ ಶೇಖರ್ ಎಂಬವರ ಪುತ್ರ ಅಜೀತ್ (17) ಎಂದು ಗುರುತಿಸಲಾಗಿದೆ. ಈತ ಸರ್ಕಾರಿ ಕಿರಿಯ ಕಾಲೇಜು ಪ್ರೌಡಶಾಲೆ ಮುದರಂಗಡಿಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು 2 ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದ. ಹೀಗಾಗಿ ಏಪ್ರಿಲ್ ನಲ್ಲಿ ಪುನಃ ಪರೀಕ್ಷೆ ಬರೆದಿದ್ದು. ಈ ವೇಳೆಯೂ ಅನುತ್ತೀರ್ಣಗೊಂಡಿದ್ದ.
ಅಜೀತ್ ನು ಶಾಲೆ ಇಲ್ಲದ ಕಾರಣ ಕಳೆದ 4 ತಿಂಗಳಿಂದ ಮಣಿಪಾಲದಲ್ಲಿರುವ ಆತನ ಅಜ್ಜಿ ಮನೆಗೆ ಬಂದು ವಾಸಮಾಡಿಕೊಂಡಿದ್ದು ಜು.೩ ರಂದು ಬೆಳಗ್ಗೆ ಬಾತ್ ರೂಂಗೆ ಹೋಗಿದ್ದ. ಎಷ್ಟು ಹೊತ್ತಾದರೂ ಹೊರಬಾರದೇ ಇದ್ದಾದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳೆಕಿಗೆ ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…