ಮಣಿಪಾಲ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಎನ್ ಐಎ ಘಟಕ ತರುವ ನಿಟ್ಟಿನಲ್ಲಿ ಸಂಸತ್ ನಲ್ಲಿ ವಿಷಯ ಪ್ರಸ್ತಾಪ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.
ರಾಜ್ಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಮಣಿಪಾಲಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಂಗಳೂರಿನಲ್ಲಿ ಎನ್ಐಎ ಪ್ರಾದೇಶಿಕ ಘಟಕ ತೆರೆಯುವಂತೆ ಈ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೆ. ಕರಾವಳಿಯಲ್ಲಿ ಉಗ್ರ ಕೃತ್ಯಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಪ್ರಾದೇಶಿಕ ಘಟಕ ಆರಂಭಿಸುವಂತೆ ಕೋರುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಲಾಗುವುದು ಎಂದರು.
ಭಯೋತ್ಪಾದನೆಯೊಂದು ವ್ಯವಸ್ಥಿತ ಕೃತ್ಯ. ಸಮಾಜದಲ್ಲಿ ಕೋಮು ಸಂಘರ್ಷ ಸೃಷ್ಟಿಸಲು, ಅಶಾಂತಿ ನಿರ್ಮಾಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ಕಿಡಿಕಾರಿದರು.
⏺️ ಆಸ್ಪತ್ರೆಯಲ್ಲಿ ದಾಖಲಾತಿ ನಿರಾಕರಣೆ – ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…