ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ಮಾಡಿದ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ಮಣಿಪಾಲದ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊರರಾಜ್ಯದಿಂದ ಆಗಮಿಸಿರುವ ಯುವತಿ ನಶೆ ಏರಿಸಿಕೊಂಡು ಯುವಕನೊಂದಿಗೆ ಫಿಜ್ಜಾ ಶಾಪ್ ಗೆ ಆಗಮಿಸಿದ್ದಾಳೆ. ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿ ಪಿಝಾ ಶಾಪ್ ಸಿಬ್ಬಂದಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದು, ಗಲಾಟೆ ಎಬ್ಬಿಸಿದ್ದಾಳೆ. ಈ ಇಬ್ಬರನ್ನು ಪಿಜ್ಜಾ ಶಾಪ್ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಆದರೆ ಈ ಸಂದರ್ಭ ಪಿಜ್ಜಾ ಶಾಫ್ ಹೊರ ಬಂದು ಸಿಬ್ಬಂದಿಯ ಮೇಲೆ ಯುವತಿ ಮುಂದಾಗಿದ್ದಾಳೆ.
ಈ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವತಿಯ ತಲೆಗೆ ತಣ್ಣೀರು ಹಾಕಿ ನಶೆ ಇಳಿಸಲು ಪ್ರಯತ್ನಿಸಿದ್ದು, ಇದರಿಂದ ಸಿಟ್ಟುಗೊಂಡ ಆಕೆ ಸಾರ್ವಜನಿಕರ ಮೇಲೂ ಹಲ್ಲೆಗೆ ಮುಂದಾಗಿದ್ದಾಳೆ.
ಕಾಪುವಿಗೆ ಹೊಸ ಮೆರುಗು ತರಲಿದೆ ಹೋಟೆಲ್ “ಕೆ ಒನ್”.. ಹೊಸ ಆಡಳಿತ- ಮಾಲಕತ್ವದೊಂದಿಗೆ ನಾಳೆ ಶುಭಾರಂಭ – Vishwanews24
ವಿಪರೀತ ಮದ್ಯ ಸೇವನೆಯಿಂದಾಗಿ ನಿಂತಲ್ಲಿ ನಿಲ್ಲಲಾಗದೆ ತೂರಾಡುತ್ತಾ ರಸ್ತೆಯಲ್ಲಿ ಬೀಳುತ್ತಿದ್ದಳು ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ಜೊತೆಗಿದ್ದ ಯುವಕನ ಮೇಲೂ ಚಪ್ಪಲಿ ಏಟು ನೀಡಿದ್ದಾಳೆ. ಕೊನೆಗೆ ಮಣಿಪಾಲ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದರು. ಯುವತಿಯ ಬೀದಿ ರಂಪಾಟದ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…