ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ಮಾಡಿದ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ಮಣಿಪಾಲದ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊರರಾಜ್ಯದಿಂದ ಆಗಮಿಸಿರುವ ಯುವತಿ ನಶೆ ಏರಿಸಿಕೊಂಡು ಯುವಕನೊಂದಿಗೆ ಫಿಜ್ಜಾ ಶಾಪ್ ಗೆ ಆಗಮಿಸಿದ್ದಾಳೆ. ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿ ಪಿಝಾ ಶಾಪ್ ಸಿಬ್ಬಂದಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದು, ಗಲಾಟೆ ಎಬ್ಬಿಸಿದ್ದಾಳೆ. ಈ ಇಬ್ಬರನ್ನು ಪಿಜ್ಜಾ ಶಾಪ್ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಆದರೆ ಈ ಸಂದರ್ಭ ಪಿಜ್ಜಾ ಶಾಫ್ ಹೊರ ಬಂದು ಸಿಬ್ಬಂದಿಯ ಮೇಲೆ ಯುವತಿ ಮುಂದಾಗಿದ್ದಾಳೆ.
ಈ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವತಿಯ ತಲೆಗೆ ತಣ್ಣೀರು ಹಾಕಿ ನಶೆ ಇಳಿಸಲು ಪ್ರಯತ್ನಿಸಿದ್ದು, ಇದರಿಂದ ಸಿಟ್ಟುಗೊಂಡ ಆಕೆ ಸಾರ್ವಜನಿಕರ ಮೇಲೂ ಹಲ್ಲೆಗೆ ಮುಂದಾಗಿದ್ದಾಳೆ.
ಕಾಪುವಿಗೆ ಹೊಸ ಮೆರುಗು ತರಲಿದೆ ಹೋಟೆಲ್ “ಕೆ ಒನ್”.. ಹೊಸ ಆಡಳಿತ- ಮಾಲಕತ್ವದೊಂದಿಗೆ ನಾಳೆ ಶುಭಾರಂಭ – Vishwanews24
ವಿಪರೀತ ಮದ್ಯ ಸೇವನೆಯಿಂದಾಗಿ ನಿಂತಲ್ಲಿ ನಿಲ್ಲಲಾಗದೆ ತೂರಾಡುತ್ತಾ ರಸ್ತೆಯಲ್ಲಿ ಬೀಳುತ್ತಿದ್ದಳು ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ಜೊತೆಗಿದ್ದ ಯುವಕನ ಮೇಲೂ ಚಪ್ಪಲಿ ಏಟು ನೀಡಿದ್ದಾಳೆ. ಕೊನೆಗೆ ಮಣಿಪಾಲ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದರು. ಯುವತಿಯ ಬೀದಿ ರಂಪಾಟದ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…