ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ 2-3 ಪಲ್ಟಿಯಾಗಿ ಮತ್ತೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಅಲ್ಲಿ ಬಾಕಿಯಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ರಾತ್ರಿಯಿಡೀ ವಿದ್ಯುತ್ ಇರಲಿಲ್ಲ. ಕಾರಿನಲ್ಲಿ ಸುಮಾರು ಎರಡ್ಮೂರು ಮಂದಿ ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಜಖಂಗೊಂಡಿದೆ.
ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24
ಅಪಘಾತ ಸಂಭವಿಸಿದ ಪ್ರದೇಶ ತಿರುವಿನಿಂದ ಕೂಡಿದ್ದು, ವಾಹನ ಸವಾರರಿಗೆ ಅಪಾಯ ಸರ್ವೇ ಸಾಮಾನ್ಯ ಎಂಬಂತಾಗಿದೆ. ವಾರಕ್ಕೆ ಕನಿಷ್ಠ ಒಂದೆರಡು ಅಪಘಾತ ಇಲ್ಲಿ ಸಂಭವಿಸುತ್ತಿದೆ. ತಿರುವು ಸರಿಪಡಿಸಲು ಆಗ್ರಹಿಸಿದ್ದರೂ ಈವರೆಗೆ ಯಾರೂ ಸರಿಪಡಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…