Featured

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸಾರ್ವಜನಿಕರ ಆಕ್ರೋಶ – vishwanews24

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..!

ಉಡುಪಿ: ಉಡುಪಿಯ ಮಣಿಪಾಲ ನಗರದಲ್ಲಿ ತಡರಾತ್ರಿ ಯುವಕ-ಯುವತಿಯೊಬ್ಬರ ಅಸಭ್ಯ ವರ್ತನೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದ ಜೋಡಿ, ಸುತ್ತಮುತ್ತಲಿನ ಜನರಲ್ಲಿ ಅಸಹಜ ಪರಿಸ್ಥಿತಿಯನ್ನು ಉಂಟುಮಾಡಿದ ಘಟನೆ ವರದಿಯಾಗಿದೆ.

ಸ್ಥಳೀಯರ ಪ್ರಕಾರ, ಜೋಡಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಕೆಲವರು ತರಾಟೆಗೆ ತೆಗೆದುಕೊಂಡರು. ವಿದೇಶಗಳಲ್ಲಿ ಕಾಣಿಸಿಕೊಳ್ಳುವ ರೀತಿಯ ವರ್ತನೆಯನ್ನು ಅನುಸರಿಸುತ್ತಿರುವಂತೆ ಕಂಡ ಈ ಘಟನೆ, ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.

ಇದನ್ನೂ ಓದಿ:

ಮಣಿಪಾಲವು ಗುಣಮಟ್ಟದ ಶಿಕ್ಷಣಕ್ಕಾಗಿ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸುವ ಪ್ರಮುಖ ವಿದ್ಯಾ ಕೇಂದ್ರವಾಗಿದೆ. ಹೈಟೆಕ್ ವಾತಾವರಣದ ಪರಿಣಾಮವಾಗಿ ಕೆಲ ಯುವಕರು ವಿದೇಶದಂತೆಯೇ ಸ್ವತಂತ್ರವಾಗಿ ವರ್ತಿಸುತ್ತಿದ್ದಾರೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ವಿಶೇಷವಾಗಿ ಹೊಸ ವರ್ಷ ಹಾಗೂ ವ್ಯಾಲೆಂಟೈನ್ ಡೇ ಸಂದರ್ಭಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಕಾಪಾಡಬೇಕು, ಈ ರೀತಿಯ ಅಸಭ್ಯ ವರ್ತನೆಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಉಡುಪಿಗರು ಆಗ್ರಹಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

23 hours ago