Featured

ಮಣಿಪಾಲ : ನಿಯಮ ಮೀರಿ ಕಾರ್ಯಾಚರಣೆ: 2 ಬಾರ್ & ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಡಿಸಿ ಸೂಚನೆ – vishwanews24

ಮಣಿಪಾಲ : ನಿಯಮ ಮೀರಿ ಕಾರ್ಯಾಚರಣೆ: 2 ಬಾರ್ & ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಡಿಸಿ ಸೂಚನೆ

ಉಡುಪಿ : ಮಣಿಪಾಲದಲ್ಲಿ ನಿಯಮ ಮೀರಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದ್ದಾರೆ.

ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ ಬಾರ್ ಹಾಗೂ ಪರ್ಕಳ ರಸ್ತೆಯಲ್ಲಿರುವ ಪಬ್ ಪರವಾನಿಗೆ ರದ್ದತಿಗೆ ಡಿಸಿ ಸೂಚನೆ ನೀಡಿದ್ದಾರೆ.

ಈ ಎರಡೂ ಬಾರ್ ಅಲ್ಲದೆ ಇನ್ನೂ ಹಲವು ಬಾರ್‌ಗಳಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಪಬ್‌ಗಳನ್ನು ತೆರೆದಿಡುತ್ತಿರುವುದು, ಅಲ್ಲದೇ ಪಬ್‌ನಲ್ಲಿ ಪಾರ್ಟಿ, ಫ್ಯಾಶನ್ ಶೋ, ಡ್ಯಾನ್ಸ್ ಪಾರ್ಟಿ ಮನೋರಂಜನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇನ್ನು ಈ ಬಗ್ಗೆ ಪೊಲೀಸರು ಹಲವು ಬಾರಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 minutes ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

34 minutes ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

47 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

54 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

1 hour ago