ಮಣಿಪಾಲ : ನೇಣುಬಿಗಿದುಕೊಂಡು ಆತ್ಮಹತ್ಯೆ – VIshwanews24

Featured, ಉಡುಪಿ

ಮಣಿಪಾಲ : ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಮಣಿಪಾಲ: ಜೀವನದಲ್ಲಿ ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣಿ ಎಂಬಲ್ಲಿ ನಡೆದಿದೆ.

ಮರ್ಣಿ ನಿವಾಸಿ 41 ವರ್ಷದ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಮರದ ಕೆಲಸ ಮಾಡುತ್ತಿದ್ದು, ಕೆಲಸದ ಮೂಲಕ ಹೆಚ್ಚು ಜನಮನ್ನಣೆ ಗಳಿಸಿದ್ದರು.

ಮನೆಯವರೆಲ್ಲರು ಆರತಕ್ಷತೆ ಕಾರ್ಯಕ್ರಮ ಹೋಗಿದ್ದರು. ಈ ವೇಳೆ ಸಂತೋಷ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಸಾಗಿಸಲು ನೆರವಾದರು.

ಜೂನ್ 1 ರೊಳಗೆ ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ : ಪ್ರತಾಪ್ ಸಿಂಹ  – Vishwanews24

Leave a Reply