Featured

ಮಣಿಪಾಲ : ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ನಾಳೆ ಸೂಕ್ತ ನಿರ್ಧಾರ: ಸಿಎಂ ಬೊಮ್ಮಾಯಿ – Vishwnaews24

ಮಣಿಪಾಲ : ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ನಾಳೆ ಸೂಕ್ತ ನಿರ್ಧಾರ: ಸಿಎಂ ಬೊಮ್ಮಾಯಿ

ಮಣಿಪಾಲ: ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ಗುರುವಾರವೇ (ಜೂ.2) ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಲ್ಲಿ ಸಮಗ್ರ ವರದಿ ಕೇಳಿದ್ದೇನೆ.

ಸಚಿವರು ಗುರುವಾರ ವರದಿ ನೀಡಲಿದ್ದಾರೆ. ಹಾಗೆಯೇ ವಿವಿಧ ಮಠದ ಸ್ವಾಮೀಜಿಗಳು, ಬೇರೆಯವರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ ಮತ್ತು ಪರಿಷ್ಕರಣೆಯಲ್ಲಿ ಆತಂಕ ಪಡುವ ವಿಷಯ ಏನೂ ಇಲ್ಲ ಎಂಬ ವಾದವೂ ಇದೆ. ಹೀಗಾಗಿ ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಶಿಕ್ಷಣ ಸಚಿವರ ವರದಿಯನ್ನು ಆಧರಿಸಿ, ವಾಸ್ತವಾಂಶ ಏನಿದೆ ಎಂಬುದನ್ನು ತಿಳಿದು ಜೂನ್‌ 2 ರಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಯಾರ್ಯಾರು ತಮ್ಮ ಪಠ್ಯ, ಪದ್ಯಗಳನ್ನು ವಾಪಸ್‌ ಪಡೆಯಲು ಪತ್ರ ಬರೆದಿದ್ದಾರೋ ಅವರೊಂದಿಗೂ ಮಾತುಕತೆ ನಡೆಸಲಿದ್ದೇನೆ ಎಂದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago