Featured

ಮಣಿಪಾಲ :ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಲಾವಣ್ಯ ಕೆ ಆಯ್ಕೆ ; ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿ – Vishwanews24

ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಲಾವಣ್ಯ ಆಯ್ಕೆ ; ಹತ್ತು ಭಾರತೀಯರಲ್ಲಿ ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿ

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ನ ಹಿಂದಿನ ವಿದ್ಯಾರ್ಥಿನಿ ಲಾವಣ್ಯ ಏನ್ ಕೆ ಅಮೆರಿಕೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆಯಾಗಿದ್ದಾರೆ.

ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್‌ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ.

ಲಾವಣ್ಯ ಏನ್ ಕೆ ೨೦೧೯- ೨೦೨೧ ಸಾಲಿನ 'ಇಕೋಸಾಫಿಕಲ್ ಎಸ್ಥೆಟಿಕ್ಸ್' ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಚೆನ್ನೈನ ನಲಂದಾವೇ ಫೌಂಡೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಿಸಿಪಿಎಎಸ್, ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸಲು ವಿಶೇಶವಾಗಿ ರೂಪಿಸಲಾದ ಅಪರೂಪದ ಮೂರು ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಾದ – ಎಂಎ(ಇಕೋಸಾಫಿಕಲ್ ಎಸ್ಥೆಟಿಕ್ಸ್), ಎಂಎ(ಆರ್ಟ್ ಅಂಡ್ ಪೀಸ್ ಸ್ಟಡೀಸ್ , ಮತ್ತು ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ನಡೆಸುತ್ತಿದೆ.

ಗಾಂಧಿ-ಕಿಂಗ್ ಫೆಲೋಶಿಪ್‌ನ ಗುರಿಯು ಮಹಾತ್ಮಾ ಗಾಂಧಿ ಮತ್ತು ಡಾ. ಮಾರ್ಟಿನ್ ಲೂಥರ್ ಕಿಂಗ್, ಜೂನಿಯರ್ ಅವರ ಉದ್ದೇಶದಂತೆ
ಸ್ಥಳೀಯ, ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಗರಿಕ ಹಕ್ಕುಗಳು, ಸಾಮಾಜಿಕ ನ್ಯಾಯ, ಸಾಮಾಜಿಕ ಒಳಗೊಳ್ಳುವಿಕೆಯ ಕುರಿತು
ಒಟ್ಟಾಗಿ ಕೆಲಸ ಮಾಡಲು ಭಾರತ ಮತ್ತು ಅಮೆರಿಕೆಯ ಯುವನಾಯಕರನ್ನು ಪ್ರೇರೇಪಿಸುವುದಾಗಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

7 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

23 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

23 hours ago