ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ನ ಹಿಂದಿನ ವಿದ್ಯಾರ್ಥಿನಿ ಲಾವಣ್ಯ ಏನ್ ಕೆ ಅಮೆರಿಕೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್ಗೆ ಆಯ್ಕೆಯಾಗಿದ್ದಾರೆ.
ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ.
ಲಾವಣ್ಯ ಏನ್ ಕೆ ೨೦೧೯- ೨೦೨೧ ಸಾಲಿನ 'ಇಕೋಸಾಫಿಕಲ್ ಎಸ್ಥೆಟಿಕ್ಸ್' ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಚೆನ್ನೈನ ನಲಂದಾವೇ ಫೌಂಡೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಸಿಪಿಎಎಸ್, ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸಲು ವಿಶೇಶವಾಗಿ ರೂಪಿಸಲಾದ ಅಪರೂಪದ ಮೂರು ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಾದ – ಎಂಎ(ಇಕೋಸಾಫಿಕಲ್ ಎಸ್ಥೆಟಿಕ್ಸ್), ಎಂಎ(ಆರ್ಟ್ ಅಂಡ್ ಪೀಸ್ ಸ್ಟಡೀಸ್ , ಮತ್ತು ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ನಡೆಸುತ್ತಿದೆ.
ಗಾಂಧಿ-ಕಿಂಗ್ ಫೆಲೋಶಿಪ್ನ ಗುರಿಯು ಮಹಾತ್ಮಾ ಗಾಂಧಿ ಮತ್ತು ಡಾ. ಮಾರ್ಟಿನ್ ಲೂಥರ್ ಕಿಂಗ್, ಜೂನಿಯರ್ ಅವರ ಉದ್ದೇಶದಂತೆ
ಸ್ಥಳೀಯ, ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಗರಿಕ ಹಕ್ಕುಗಳು, ಸಾಮಾಜಿಕ ನ್ಯಾಯ, ಸಾಮಾಜಿಕ ಒಳಗೊಳ್ಳುವಿಕೆಯ ಕುರಿತು
ಒಟ್ಟಾಗಿ ಕೆಲಸ ಮಾಡಲು ಭಾರತ ಮತ್ತು ಅಮೆರಿಕೆಯ ಯುವನಾಯಕರನ್ನು ಪ್ರೇರೇಪಿಸುವುದಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…