Featured

ಮಣಿಪಾಲ :ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಲಾವಣ್ಯ ಕೆ ಆಯ್ಕೆ ; ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿ – Vishwanews24

ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಲಾವಣ್ಯ ಆಯ್ಕೆ ; ಹತ್ತು ಭಾರತೀಯರಲ್ಲಿ ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿ

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ನ ಹಿಂದಿನ ವಿದ್ಯಾರ್ಥಿನಿ ಲಾವಣ್ಯ ಏನ್ ಕೆ ಅಮೆರಿಕೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆಯಾಗಿದ್ದಾರೆ.

ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್‌ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ.

ಲಾವಣ್ಯ ಏನ್ ಕೆ ೨೦೧೯- ೨೦೨೧ ಸಾಲಿನ 'ಇಕೋಸಾಫಿಕಲ್ ಎಸ್ಥೆಟಿಕ್ಸ್' ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಚೆನ್ನೈನ ನಲಂದಾವೇ ಫೌಂಡೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಿಸಿಪಿಎಎಸ್, ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸಲು ವಿಶೇಶವಾಗಿ ರೂಪಿಸಲಾದ ಅಪರೂಪದ ಮೂರು ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಾದ – ಎಂಎ(ಇಕೋಸಾಫಿಕಲ್ ಎಸ್ಥೆಟಿಕ್ಸ್), ಎಂಎ(ಆರ್ಟ್ ಅಂಡ್ ಪೀಸ್ ಸ್ಟಡೀಸ್ , ಮತ್ತು ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ನಡೆಸುತ್ತಿದೆ.

ಗಾಂಧಿ-ಕಿಂಗ್ ಫೆಲೋಶಿಪ್‌ನ ಗುರಿಯು ಮಹಾತ್ಮಾ ಗಾಂಧಿ ಮತ್ತು ಡಾ. ಮಾರ್ಟಿನ್ ಲೂಥರ್ ಕಿಂಗ್, ಜೂನಿಯರ್ ಅವರ ಉದ್ದೇಶದಂತೆ
ಸ್ಥಳೀಯ, ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾಗರಿಕ ಹಕ್ಕುಗಳು, ಸಾಮಾಜಿಕ ನ್ಯಾಯ, ಸಾಮಾಜಿಕ ಒಳಗೊಳ್ಳುವಿಕೆಯ ಕುರಿತು
ಒಟ್ಟಾಗಿ ಕೆಲಸ ಮಾಡಲು ಭಾರತ ಮತ್ತು ಅಮೆರಿಕೆಯ ಯುವನಾಯಕರನ್ನು ಪ್ರೇರೇಪಿಸುವುದಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago