ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು
ಉಡುಪಿ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಆಯ್ಕೆಯ ಪ್ರಕ್ರಿಯೆಯು ಇಂದು ಜರಗಿದ ಮಹಾಸಭೆಯಲ್ಲಿ ನಡೆಯಿತು.
ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಉಡುಪಿ,ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಸಂಘದ ಅಧ್ಯಕ್ಷ ಸ್ಥಾನಕ್ಕೆ ಶ್ರೀಯುತ ಪೆರ್ಣಂಕಿಲ ಶ್ರೀಶ ನಾಯಕ್ ಹಾಗೂ ಶ್ರೀ ರಮಾನಂದ ನಾಯಕ್ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಅವರು ವಿಜಯಿಯಾಗಿರುತ್ತಾರೆ
ಉಪಾಧ್ಯಕ್ಷ ಸ್ಥಾನಕ್ಕೆಚೇತನ್ ನಾಯಕ್ ಕಾರ್ಕಳ ಹಾಗೂ ರಮೇಶ್ ಶೆಂಬೇಕರ್ ಪರ್ಕಳ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಚೇತನ್ ನಾಯಕ್ ಕಾರ್ಕಳ ಅವರು ವಿಜಯಿಯಾಗಿರುತ್ತಾರೆ.
ಮತಗಳ ವಿವರ:
ಅಧ್ಯಕ್ಷ ಸ್ಥಾನಕ್ಕೆ
ಪೆರ್ಣಂಕಿಲ ಶ್ರೀಶ ನಾಯಕ್ – 161
ರಮಾನಂದ ನಾಯಕ್ ಬನ್ನಂಜೆ – 40
ಉಪಾಧ್ಯಕ್ಷ ಸ್ಥಾನಕ್ಕೆ
ಚೇತನ್ ನಾಯಕ್ ಕಾರ್ಕಳ – 138
ರಮೇಶ್ ಶೆಂಬೇಕರ್ ಪರ್ಕಳ – 62
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…