Featured

ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು

ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು 

ಉಡುಪಿ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಆಯ್ಕೆಯ ಪ್ರಕ್ರಿಯೆಯು ಇಂದು ಜರಗಿದ ಮಹಾಸಭೆಯಲ್ಲಿ ನಡೆಯಿತು.
ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಉಡುಪಿ,ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಸಂಘದ ಅಧ್ಯಕ್ಷ ಸ್ಥಾನಕ್ಕೆ ಶ್ರೀಯುತ ಪೆರ್ಣಂಕಿಲ ಶ್ರೀಶ ನಾಯಕ್ ಹಾಗೂ ಶ್ರೀ ರಮಾನಂದ ನಾಯಕ್ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಅವರು ವಿಜಯಿಯಾಗಿರುತ್ತಾರೆ

ಉಪಾಧ್ಯಕ್ಷ ಸ್ಥಾನಕ್ಕೆಚೇತನ್ ನಾಯಕ್ ಕಾರ್ಕಳ ಹಾಗೂ ರಮೇಶ್ ಶೆಂಬೇಕರ್ ಪರ್ಕಳ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಚೇತನ್ ನಾಯಕ್ ಕಾರ್ಕಳ ಅವರು ವಿಜಯಿಯಾಗಿರುತ್ತಾರೆ.

ಮತಗಳ ವಿವರ:
ಅಧ್ಯಕ್ಷ ಸ್ಥಾನಕ್ಕೆ
ಪೆರ್ಣಂಕಿಲ ಶ್ರೀಶ ನಾಯಕ್ – 161
ರಮಾನಂದ ನಾಯಕ್ ಬನ್ನಂಜೆ – 40

ಉಪಾಧ್ಯಕ್ಷ ಸ್ಥಾನಕ್ಕೆ
ಚೇತನ್ ನಾಯಕ್ ಕಾರ್ಕಳ – 138
ರಮೇಶ್ ಶೆಂಬೇಕರ್ ಪರ್ಕಳ – 62

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago