ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು
ಉಡುಪಿ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಆಯ್ಕೆಯ ಪ್ರಕ್ರಿಯೆಯು ಇಂದು ಜರಗಿದ ಮಹಾಸಭೆಯಲ್ಲಿ ನಡೆಯಿತು.
ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಉಡುಪಿ,ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಸಂಘದ ಅಧ್ಯಕ್ಷ ಸ್ಥಾನಕ್ಕೆ ಶ್ರೀಯುತ ಪೆರ್ಣಂಕಿಲ ಶ್ರೀಶ ನಾಯಕ್ ಹಾಗೂ ಶ್ರೀ ರಮಾನಂದ ನಾಯಕ್ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಅವರು ವಿಜಯಿಯಾಗಿರುತ್ತಾರೆ
ಉಪಾಧ್ಯಕ್ಷ ಸ್ಥಾನಕ್ಕೆಚೇತನ್ ನಾಯಕ್ ಕಾರ್ಕಳ ಹಾಗೂ ರಮೇಶ್ ಶೆಂಬೇಕರ್ ಪರ್ಕಳ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಚೇತನ್ ನಾಯಕ್ ಕಾರ್ಕಳ ಅವರು ವಿಜಯಿಯಾಗಿರುತ್ತಾರೆ.
ಮತಗಳ ವಿವರ:
ಅಧ್ಯಕ್ಷ ಸ್ಥಾನಕ್ಕೆ
ಪೆರ್ಣಂಕಿಲ ಶ್ರೀಶ ನಾಯಕ್ – 161
ರಮಾನಂದ ನಾಯಕ್ ಬನ್ನಂಜೆ – 40
ಉಪಾಧ್ಯಕ್ಷ ಸ್ಥಾನಕ್ಕೆ
ಚೇತನ್ ನಾಯಕ್ ಕಾರ್ಕಳ – 138
ರಮೇಶ್ ಶೆಂಬೇಕರ್ ಪರ್ಕಳ – 62
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…