ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು
ಉಡುಪಿ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಆಯ್ಕೆಯ ಪ್ರಕ್ರಿಯೆಯು ಇಂದು ಜರಗಿದ ಮಹಾಸಭೆಯಲ್ಲಿ ನಡೆಯಿತು.
ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಉಡುಪಿ,ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಸಂಘದ ಅಧ್ಯಕ್ಷ ಸ್ಥಾನಕ್ಕೆ ಶ್ರೀಯುತ ಪೆರ್ಣಂಕಿಲ ಶ್ರೀಶ ನಾಯಕ್ ಹಾಗೂ ಶ್ರೀ ರಮಾನಂದ ನಾಯಕ್ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಅವರು ವಿಜಯಿಯಾಗಿರುತ್ತಾರೆ
ಉಪಾಧ್ಯಕ್ಷ ಸ್ಥಾನಕ್ಕೆಚೇತನ್ ನಾಯಕ್ ಕಾರ್ಕಳ ಹಾಗೂ ರಮೇಶ್ ಶೆಂಬೇಕರ್ ಪರ್ಕಳ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಚೇತನ್ ನಾಯಕ್ ಕಾರ್ಕಳ ಅವರು ವಿಜಯಿಯಾಗಿರುತ್ತಾರೆ.
ಮತಗಳ ವಿವರ:
ಅಧ್ಯಕ್ಷ ಸ್ಥಾನಕ್ಕೆ
ಪೆರ್ಣಂಕಿಲ ಶ್ರೀಶ ನಾಯಕ್ – 161
ರಮಾನಂದ ನಾಯಕ್ ಬನ್ನಂಜೆ – 40
ಉಪಾಧ್ಯಕ್ಷ ಸ್ಥಾನಕ್ಕೆ
ಚೇತನ್ ನಾಯಕ್ ಕಾರ್ಕಳ – 138
ರಮೇಶ್ ಶೆಂಬೇಕರ್ ಪರ್ಕಳ – 62
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…