ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿರುವ ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ ಪಕ್ಕದಲ್ಲೇ ಹೊಟೇಲ್ ಕೂಡಾ ಬೆಂಕಿಗೆ ಆಹುತಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದ್ದು ಬೆಂಕಿ ನಂದಿಸಲು ಉಡುಪಿಯ ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸಪಟ್ಟರು. ಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಸುಮಾರು 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಬಗ್ಗೆ ತಿಳಿದುಬಂದಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…