ಉಡುಪಿ : ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ನ.26 (ರವಿವಾರ) ರಂದು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಫ್ಲ್ಯಾಟ್ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…