ಮಣಿಪಾಲ: ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.
ಕಳೆದ ರಾತ್ರಿ ಠಾಣಾ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ.
ವಶಕ್ಕೆ ಪಡೆದವರಲ್ಲಿ 4 ಮೊಬೈಲ್ ಪೋನ್, 10000 ರೂ. ನಗದು, ಕಾಂಡಮ್ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…