Featured

ಮಣಿಪಾಲ : ವೈದ್ಯೆಯ ಮೊಬೈಲ್ ಹ್ಯಾಕ್ : 3.70 ಲಕ್ಷ ರೂ. ಆನ್‌ಲೈನ್ ವಂಚನೆ – vishwanews24

ಮಣಿಪಾಲ : ವೈದ್ಯೆಯ ಮೊಬೈಲ್ ಹ್ಯಾಕ್ : 3.70 ಲಕ್ಷ ರೂ. ಆನ್‌ಲೈನ್ ವಂಚನೆ

ಮಣಿಪಾಲ: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಕಸ್ತೂರ್ಬಾ ಕಾಲೇಜಿನಲ್ಲಿ ತೃತಿಯ ವರ್ಷದ ಎಂಡಿ ವಿದ್ಯಾಭ್ಯಾಸ ಮಾಡುತ್ತಿರುವ ಡಾ. ಎನ್.ಶ್ವೇತಾ ರೆಡ್ಡಿ ಎಂಬವರಿಗೆ ನ.18ರಂದು ಬ್ಯಾಂಕಿನ ಏಜೆಂಟ್ ಎಂದು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷಷನ್ ಸರ್ವಿಸ್ ಅವಧಿ ಮುಗಿದಿದೆ ಎಂದು ತಿಳಿಸಿದ್ದು, ಬಳಿಕ ಕರೆ ಮಾಡಿ ಗೂಗಲ್‌ನಲ್ಲಿ ಐ ಮೊಬೈಲ್ ಲೈಟ್ ಆ್ಯಪ್ ಎಂಬುದಾಗಿ ಸರ್ಚ್ ಮಾಡುವಂತೆ ತಿಳಿಸಿದ್ದರು.

ಅದರಂತೆ ಶ್ವೇತಾ ಸರ್ಚ್ ಮಾಡಿದಾಗ ಅವರ ಮೊಬೈಲ್ ಹ್ಯಾಕ್ ಆಗಿದ್ದು ನಂತರ ಆರೋಪಿಗಳು ಶ್ವೇತಾ ಅವರ ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ನಿಂದ 3,70,944 ರೂ. ಗಳನ್ನು ಮೊಸದಿಂದ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

15 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

29 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

41 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago