Featured

ಮಣಿಪಾಲ: ಸಮರ್ಪಕ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ100 ಮೂಟೆ ಭತ್ತದ ಗೋಣಿ ವಶಕ್ಕೆ -Vishwanews24

ಮಣಿಪಾಲ: ಸಮರ್ಪಕ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ100 ಮೂಟೆ ಭತ್ತದ ಗೋಣಿ ವಶಕ್ಕೆ

ಮಣಿಪಾಲ: ಸಮರ್ಪಕವಾದ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100 ಮೂಟೆ ಭತ್ತ ತುಂಬಿದ ಗೋಣಿ ಚೀಲವನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಎಂ ಐ ಟಿ ಜಂಕ್ಷನ್‌ ಬಳಿ ಪರ್ಕಳ – ಉಡುಪಿ ರಾ.ಹೆ. 169ರಲ್ಲಿ ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ರುಕ್ಮ ನಾಯ್ಕ್‌ ಮಾ.೫ ರಂದು ದಿಡೀರ್‌ ವಾಹನ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ಪರ್ಕಳ ಕಡೆಯಿಂದ ಮಣಿಪಾಲದ ಕಡೆಗೆ KA-31-4536 ಲಾರಿಯ ಚಾಲಕ ಡೇನಿಲ್‌ ಆಂತೋನಿ ಫರ್ನಾಂಡೀಸ್‌ ಎಂಬಾತ ಹಳಿಯಾಳದಿಂದ ಬೆಳ್ತಂಗಡಿ ತಾಲೂಕಿನ ಮಾರುತಿಪುರದ ಅಕ್ಕಿ ಮಿಲ್‌ ಗೆ ಸಮರ್ಪಕವಾದ ದಾಖಲಾತಿ ಇಲ್ಲದೇ 100 ಮೂಟೆ ಭತ್ತ ತುಂಬಿದ ಗೋಣಿ ಚೀಲ ಸಾಗಾಟ ಮಾಡುತ್ತಿರುವುದು ತನಿಖೆ ವೇಳೆ ಕಂಡುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 89/2023, ಕಲಂ: 98 KP Act ರಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago