ಘಟನೆಯಿಂದ ಕೆಲಪರ್ಕಳದಲ್ಲಿ ಗಣಪತಿ ನಾಯಕ್ ಅವರ ಮಾಲಕತ್ವದ ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಬೆಂಗಳೂರಿನಿಂದ ಗ್ರಾನೈಟ್ ತುಂಬಿಕೊಂಡು ಪರ್ಕಳದ ಹೆರ್ಗಾ ಕಡೆಗೆ ತೆರಳುತ್ತಿದ್ದ ಲಾರಿ ಕೆಳಪರ್ಕಳದ ಹಳೆ ಡಾಮರು ರಸ್ತೆಯ ಏರಿನ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಗೆ ನುಗ್ಗಿದೆ ಪರಿಣಾಮ ಹಲವು ದ್ವಿಚಕ್ರ ವಾಹನಗಳು ನುಜ್ಜುಗುಜ್ಜಾಗಿದ್ದು ಅಲ್ಲದೆ ಲಾರಿಯಲ್ಲಿದ್ದ ಗ್ರಾನೈನ್ ನೆಲಕ್ಕೆ ಬಿದ್ದಿದೆ. ಲಾರಿ ಹಿಮ್ಮುಖವಾಗಿ ಬರುತ್ತಿದ್ದಂತೆ ಗ್ಯಾರೇಜ್ ನಲ್ಲಿದ್ದವರು ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ.
ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಈ ಭಾಗದಲ್ಲಿ ಘನ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ, ಇಲ್ಲಿನ ಏರು ಪ್ರದೇಶ ಹೊಂಡ ಗುಂಡಿಗಳಿಂದ ಕೂಡಿರುವುದರಿಂದ ಘನ ವಾಹನಗಳು ಹಿಮ್ಮುಖವಾಗಿ ಚಲಿಸಿ ಹೆಚ್ಚಿನ ಅವಘಡಗಳು ಈ ಹಿಂದೆಯೂ ಸಂಭವಿಸಿವೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…