ಘಟನೆಯಿಂದ ಕೆಲಪರ್ಕಳದಲ್ಲಿ ಗಣಪತಿ ನಾಯಕ್ ಅವರ ಮಾಲಕತ್ವದ ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಬೆಂಗಳೂರಿನಿಂದ ಗ್ರಾನೈಟ್ ತುಂಬಿಕೊಂಡು ಪರ್ಕಳದ ಹೆರ್ಗಾ ಕಡೆಗೆ ತೆರಳುತ್ತಿದ್ದ ಲಾರಿ ಕೆಳಪರ್ಕಳದ ಹಳೆ ಡಾಮರು ರಸ್ತೆಯ ಏರಿನ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಗೆ ನುಗ್ಗಿದೆ ಪರಿಣಾಮ ಹಲವು ದ್ವಿಚಕ್ರ ವಾಹನಗಳು ನುಜ್ಜುಗುಜ್ಜಾಗಿದ್ದು ಅಲ್ಲದೆ ಲಾರಿಯಲ್ಲಿದ್ದ ಗ್ರಾನೈನ್ ನೆಲಕ್ಕೆ ಬಿದ್ದಿದೆ. ಲಾರಿ ಹಿಮ್ಮುಖವಾಗಿ ಬರುತ್ತಿದ್ದಂತೆ ಗ್ಯಾರೇಜ್ ನಲ್ಲಿದ್ದವರು ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ.
ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಈ ಭಾಗದಲ್ಲಿ ಘನ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ, ಇಲ್ಲಿನ ಏರು ಪ್ರದೇಶ ಹೊಂಡ ಗುಂಡಿಗಳಿಂದ ಕೂಡಿರುವುದರಿಂದ ಘನ ವಾಹನಗಳು ಹಿಮ್ಮುಖವಾಗಿ ಚಲಿಸಿ ಹೆಚ್ಚಿನ ಅವಘಡಗಳು ಈ ಹಿಂದೆಯೂ ಸಂಭವಿಸಿವೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…