ಮಣಿಪಾಲ : ಖ್ಯಾತ ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ (29) ಅಸೌಖ್ಯದಿಂದ ಮೃತಪಟ್ಟಿದ್ದಾರೆ.
ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆಯಾಗಿದ್ದರು. ಉಪ್ಪಿನಂಗಡಿ ನಿವಾಸಿಯಾದ ಪತಿ ವೈಭವ್ ಅವರೊಂದಿಗೆ ಮಣಿಪಾಲದಲ್ಲಿ ವಾಸವಾಗಿದ್ದರು.
ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅದಕ್ಕಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…