ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…