ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…