ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…