ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರ ಎನ್ನುವಂತೆ ಆಗಿದೆ ಕಾಂಗ್ರೆಸ್ ಸ್ಥಿತಿ. ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತಾಡ್ತಾ ಇದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಚುನಾವಣೆ ಅಕ್ರಮ ಲೋಕಸಭಾ ಚುನಾವಣೆಯಲ್ಲಿ ಆಗಿದ್ದರೆ,ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆಲ್ಲುತ್ತಿತ್ತು? ಸಿದ್ದರಾಮಯ್ಯ ಹೇಗೆ ಸಿಎಂ ಆದ್ರು? ಬೈ ಎಲೆಕ್ಷನ್ಲ್ಲಿ ಹೇಗೆ ಗೆದ್ರು? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…