ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರ ಎನ್ನುವಂತೆ ಆಗಿದೆ ಕಾಂಗ್ರೆಸ್ ಸ್ಥಿತಿ. ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತಾಡ್ತಾ ಇದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಚುನಾವಣೆ ಅಕ್ರಮ ಲೋಕಸಭಾ ಚುನಾವಣೆಯಲ್ಲಿ ಆಗಿದ್ದರೆ,ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆಲ್ಲುತ್ತಿತ್ತು? ಸಿದ್ದರಾಮಯ್ಯ ಹೇಗೆ ಸಿಎಂ ಆದ್ರು? ಬೈ ಎಲೆಕ್ಷನ್ಲ್ಲಿ ಹೇಗೆ ಗೆದ್ರು? ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…