Featured

ಮತದಾನ ಮಾಡುವ ಮುನ್ನ ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ – Vishwanews24

ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮತದಾನ ಮಾಡುವ ಮುನ್ನ ತಾಯಿ ಹೀರಾಬೆನ್‌ ಅವರ ಆಶೀರ್ವಾದ ಪಡೆದರು.

ವ್ಯಾಪಕ ಭದ್ರತೆಯೊಂದಿಗೆ ರಾನಿಪ್‌ನ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ ಜಮಾವಣೆಗೊಂಡಿದ್ದರು. ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, ಸ್ವಮಲ್ಪ ದೂರ ತೆರದ ವಾಹನದಲ್ಲಿ ಆಗಮಿಸಿ ಹಕ್ಕು ಚಲಾವಣೆ ಮಾಡಿದರು.

ಕುಂಭ ಮೇಳದಲ್ಲಿ ಸ್ನಾನ ಮಾಡಿ ಪವಿತ್ರವಾಗುವ ಅನುಭವದಂತೆ , ಲೋಕತಂತ್ರದ ಪವಿತ್ರ ಕಾರ್ಯ ಮತದಾನ ಮಾಡಿದ ಬಳಿಕ ಆಗಿದೆ ಎಂದು ಪ್ರಧಾನಿ ಹೇಳಿದರು.

ಮೊದಲ ಬಾರಿ ಮತದಾನ ಮಾಡುವ ಯುವ ಮತದಾರರಿಗೆ ನಾನು ಸ್ವಾಗತಿಸುತ್ತೇನೆ ಮತ್ತು ಶುಭಕಾಮನೆಗಳನ್ನು ಸಲ್ಲಿಸುತ್ತೇನೆ. ಮೊದಲ ಬಾರಿ ಮತದಾನ ಮಾಡುವವರು ದೇಶದ ಭವಿಷ್ಯವನ್ನು ಉಜ್ವಲ ಮಾಡಲು ಮತದಾನ ಮಾಡಬೇಕಾಗಿದೆ ಎಂದರು.

ಉಗ್ರರ ಶಸ್ತ್ರ ಐಇಡಿ , ಪ್ರಜಾಪ್ರಭುತ್ವದ ಶಸ್ತ್ರ ವೋಟರ್‌ ಐಡಿ. ವೋಟರ್‌ ಐಡಿ ಎನ್ನುವುದು ಐಇಡಿಗಿಂತಲೂ ಶಕ್ತಿ ಶಾಲಿ ಎಂದು ಪ್ರಧಾನಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್​ ಲೋಕಸಭೆ ಕ್ಷೇತ್ರ, ಉತ್ತರ ಪ್ರದೇಶದ 10, ಬಿಹಾರ್​ನ 5, ಅಸ್ಸಾಂನ 4, ಗುಜರಾತ್​ನ 26, ತ್ರಿಪುರಾದ 1, ದಮನ್​ ಮತ್ತು ಡಿಯುನ 1, ದಾದ್ರ​ ಮತ್ತು ನಗರ್​ ಹವೇಲಿಯ 1, ಪಶ್ಚಿಮ ಬಂಗಾಳದ 5, ಮಹಾರಾಷ್ಟ್ರದ 14, ಒಡಿಶಾದ 6, ಗೋವಾದ 2, ಕರ್ನಾಟಕದ 14, ಕೇರಳದ 20 ಮತ್ತು ಛತ್ತೀಸ್​ಗಢದ 11 ಕ್ಷೇತ್ರಗಳು ಸೇರಿ ಒಟ್ಟು 117 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಎಲ್ಲೆಡೆ ಶಾಂತಿಯುವಾಗಿ ಮತದಾನವಾಗುತ್ತಿದೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago