Featured

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯ – ಲಿಂಕ್ ಮಾಡೋದು ಹೇಗೆ ? ಇಲ್ಲಿದೆ ಮಾಹಿತಿ – Vishwanews24

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯ – ಲಿಂಕ್ ಮಾಡೋದು ಹೇಗೆ ?

ಈ ಕೆಳಗಿನ ವಿಧಾನ ಅನುಸರಿಸಿ, ಮನೆಯಲ್ಲೇ ಕುಳಿತು ಆಧಾರ್ ಸಂಖ್ಯೆ ವೋಟರ್ ಐಡಿಗೆ

ಲಿಂಕ್ ಮಾಡಿ..

ಇಲ್ಲಿದೆ ಸಂಪೂರ್ಣ  ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ  ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಈ ಪ್ರಕ್ರಿಯೆ ಆರಂಭಗೊಂಡಿದ್ದು, ನೀವು ವೋಟರ್ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಲ್ಲ ಅಂದ್ರೇ..

ಹೇಗೆ ಲಿಂಕ್ ಮಾಡೋದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ..

ಎಲ್ಲಾ ಮತದಾರರು ತಮ್ಮ ಕುಟುಂಬದ ಎಲ್ಲ ಮತದಾರರ ಗುರುತಿನ ಚೀಟಿಗೆ ಈ ಕೆಳಗಿನ App ಮುಖಾಂತರ ಮನೆಯಲ್ಲಿ ಕುಳಿತುಕೊಂಡು ಮತದಾರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಬಹುದು.

ಈ ಕೆಳಗಿನ ವಿಧಾನ ಅನುಸರಿಸಿ, ಆಧಾರ್ ಸಂಖ್ಯೆ ವೋಟರ್ ಐಡಿಗೆ ಲಿಂಕ್ ಮಾಡಿ

1) Play Store ಗೆ ಹೋಗಿ Voter Helpline App ನ್ನು Install ಮಾಡಿಕೊಳ್ಳಬೇಕು .

2) App ನನ್ನು install ಮಾಡುವಾಗ Permission ಎಲ್ಲವು Allow ಅಂತಾ ಮಾಡಬೇಕು.

3) App install ಮಾಡಿಕೊಂಡು, App ತೆಳಗಡೆ , ಎಡಬದಿಯಲ್ಲಿ ಇರುವ EXPLORE option ಮೇಲೆ , click ಮಾಡಬೇಕು.

4) Electroral Authentication Form- 6B Select ಮಾಡಿಕೊಳ್ಳಬೇಕು.

5) Mobile number ಹಾಕಬೇಕು.

6) ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುವುದು. ಬಂದು OTP ನಮೂದಿಸಬೇಕು. Verify ಅಂತಾ ಮಾಡಬೇಕು.

7) ನಿಮ್ಮ Epic ನಂಬರ್ ನಮೂದಿಸಬೇಕು (ಚುನಾವಣಾ ಗುರುತಿನ ಚೀಟಿ ನಂಬರ್) ಮತ್ತು ನಿಮ್ಮ State Select ಮಾಡಿ.

8) ನಿಮ್ಮ ಆಧಾರ್ ನಂಬರ್ ನಮೂದಿಸಬೇಕು.

9) ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.

10) Email ID ಇದ್ದರೆ, ನಮೂದಿಸಿ, ಇರದಿದ್ದರೆ, ಹಾಗೆ ಖಾಲಿ ಬೀಡಿ.

11) ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.

12) Proceed Option ಒತ್ತಿ

13) Confirm button ಒತ್ತಿ.

14) Successfully ಅಂತಾ ಒಂದು ref number ಬರುತ್ತದೆ.

ಈ ರೀತಿ ಮನೆಯಲ್ಲೇ ಕುಳಿತು ತಮ್ಮ ಕುಟುಂಬದ ಮತ್ತು ತಮ್ಮ ಸಂಬಂಧಿಕರ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಲಿಂಕ್ ಮಾಡಬಹುದು.

ತನ್ನ ಮದುವೆಗೆ ಮಸೀದಿಯೊಳಗೆ ಹಾಜರಾಗಿ ಹೊಸ ಇತಿಹಾಸ ಸೃಷ್ಟಿಸಿದ ಮದುಮಗಳು – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago