Featured

ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ – Vishwanews24

ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ : ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳು ಮತ್ತು ರಾಜ್ಯ ಚುನಾವಣಾ ಆಯೋಗವು ಮತದಾರರ ದತ್ತಾಂಶಗಳ ಕಳ್ಳತನ, ವಂಚನೆ ಹಾಕುವಿಕೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಗುರುವಾರ ಆರೋಪಿಸಿದ್ದಾರೆ.

ಇದೇ ವೇಳೆ ಸುರ್ಜೇವಾಲಾ, ಮತದಾರರಿಂದ ದತ್ತಾಂಶಗಳನ್ನು ಸಂಗ್ರಹಿಸಲು ಅಧಿಕಾರಿಗಳು ಚುನಾವಣಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ರಾಜ್ಯ ಸರ್ಕಾರದ ವಿರುದ್ದ ಕೇಳಿ ಬಂದಿದ್ದು, ಸಿಎಂ ಕೂಡಲೇ ರಾಜೀನಾಮೆಯನ್ನು ನೀಡುವಂತೆ ರಾಜ್ಯ ಕಾಂಗ್ರೆಸ್‌ ನಾಯಕರು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ – Vishwanews24

ಈ ಬಗ್ಗೆ ಇಂದು ನಡೆದ ಪ್ರೆಸ್‌ಮೀಟ್‌ನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದರ ಸಂಪೂರ್ಣ ಹೊಣೆಯನ್ನು ಚುನಾವಣಾ ಆಯೋಗ, ಸಿಎಂ ಹಾಗೂ ಬಿಬಿಎಂಪಿ ಹೊರಬೇಕು, ಇದಲ್ಲದೇ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಅಂತ ಹೇಳಿದರು. ಕೂಡಲೇ ಬೊಮ್ಮಾಯಿ ಸಿಎಂ ಆದ್ಮೇಲೆ ಏನೆಲ್ಲ ಆಟ ಆಡಬೇಕೋ ಅದನ್ನು ಆಡುತ್ತಿದ್ದಾರೆ ಅಂತ ತಿಳಿಸಿದ್ದಾರೆ.ಬೊಮ್ಮಾಯಿಯವರನ್ನು ಕೂಡಲೇ ಬಂಧನ ಮಾಡಬೇಕು ಅಂತ ಅವರು ಒತ್ತಾಯಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago