ಚಿತ್ರದುರ್ಗ : ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ ಅಂಶಗಳು ಸೇರಿವೆ. ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಸಚಿವರು, ‘ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ’ ಎಂದು ಹೇಳಿದ್ದಾರೆ.
”ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದೆ. ಹೀಗಾಗಿ, ಪ್ರತ್ಯೇಕ ಕಾನೂನು ಅಥವಾ ಕಾರ್ಯಪಡೆಯ ಅಗತ್ಯ ಬರುವುದಿಲ್ಲ. ಆದರೂ, ಈ ವಿಚಾರದಲ್ಲಿ ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…