ಹಾಸನ : ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿರುವುದು ಸಂತಸ ತಂದಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಲ್ಲಿ ಅವಾಂತರವನ್ನು ಎಬ್ಬಿಸುತ್ತ ಇತ್ತು; ಅನೇಕ ಮನೆಗಳಲ್ಲಿ ಗಂಡ ಹೆಂಡತಿಯರನ್ನು ಬೇರ್ಪಡಿಸುವಂತಹ ಕೆಟ್ಟ ಕಾರ್ಯ ಮತಾಂತರದಿಂದ ನಡೆಯುತ್ತಿದ್ದು ಮನೆಯೊಳಗೆ ಮಕ್ಕಳು ಬೇರೆ ಅಪ್ಪ ಅಮ್ಮಂದಿರೇ ಬೇರೆ ಆಗುತ್ತಿದ್ದರು ಎಂದರು.
ಕುಟುಂಬದಲ್ಲಿ ಅವರ ಒಳಗೆ ವೈಮನಸ್ಸು ತರುವಂತಹ ಕಾರ್ಯಗಳು ನಡೆಯುತ್ತಿದೆ. ಸರ್ಕಾರದ ಇಂತಹ ನಿರ್ಧಾರದಿಂದ ಮತಾಂತರ ದಂತಹ ಹಾವಳಿಯನ್ನು ದೂರ ಮಾಡುವುದಕ್ಕೆ ಅನುಕೂಲವಾಗುವಂತೆ ಕಾಯ್ದೆ ತಂದಿದ್ದು ಅದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದರು.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…