ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.
ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…