ಬೆಳಗಾವಿ: “ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ನಿಷೇಧ ಕಾಯ್ದೆ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಕ್ಕೆ ಹೊರಟಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಂಡನೆಯ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ಕಾಂಗ್ರೆಸ್ ಮತಾಂತರ ನಿಷೇಧ ಕಾಯ್ದೆ ಮಂಡನೆಯನ್ನು ಸದನದಲ್ಲಿ ವಿರೋಧಿಸುತ್ತದೆ” ಎಂದಿದ್ದಾರೆ.
“ಮತಾಂತರ ನಿಷೇಧ ಕಾಯ್ದೆಯನ್ನು ಈಗ ಮಂಡಿಸುವ ಅವಶ್ಯಕತೆ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಕಾಯ್ದೆಯನ್ನು ಬಿಜೆಪಿ ಮಂಡಿಸುತ್ತಾ ಇದೆ. ಪ್ರಚಾರದ ಕಾರಣದಿಂದ ಬಿಜೆಪಿ ಹೀಗೆ ಮಾಡುತ್ತಿದೆ” ಎಂದು ಹೇಳಿದ್ಧಾರೆ.
“ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ. ಅನಗತ್ಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ವಿಧೇಯಕ ಮಂಡನೆಗೆ ವಿರೋಧ ಮಾಡಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…