Featured

ಮತಾಂತರ ನಿಷೇಧ ಕಾಯ್ದೆ – ಮಿಷನರಿಗಳು ನಡೆಸುತ್ತಿದ್ದ ಮುಗ್ಧ ಹಿಂದುಗಳ ಮತಾಂತರ ಅಂತ್ಯವಾಗಲಿದೆ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – Vishwanews24

ಮತಾಂತರ ನಿಷೇಧ ಕಾಯ್ದೆ : ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಸ್ವಾಗತರ್ಹ..

ಮಿಷನರಿಗಳು ನಡೆಸುತ್ತಿದ್ದ ಮುಗ್ಧ ಹಿಂದುಗಳ ಮತಾಂತರ ಅಂತ್ಯವಾಗಲಿದೆ ..

ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಸನಾತನ ಹಿಂದೂ ಧರ್ಮದ ಮೇಲೆ ಸಾಂಸ್ಕೃತಿಕವಾಗಿ ಯುದ್ದ ಸಾರಿರುವ ಜಿಹಾದಿ ಮತ್ತು ಮಿಷನರಿಗಳ ವಿರುದ್ದ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಸ್ವಾಗತರ್ಹ ಎಂದು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ತಿಳಿಸಿದ್ದಾರೆ.

ಈ ಮಸೂದೆಯನ್ನು ಖಾಸಗಿ ವಿಧೇಯಕವಾಗಿ ಮಂಡಿಸಲು ಸಿದ್ದರಾದ ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜ್ ಅವರಿಗೆ ಅಭಿನಂದನೆಗಳು. ಅವರ ವಿಶೇಷ ಮುತುವರ್ಜಿಯಿಂದ ಈ ಮಸೂದೆಯನ್ನು ಸರಕಾರ ಮಂಡಿಸಲು ಸಾಧ್ಯವಾಗಿದೆ

ಹಿಂದೂ ಯುವತಿಯರನ್ನು ಪ್ರೇಮದ ಹೆಸರಲ್ಲಿ ವಿವಾಹವಾಗಿ ಇಸ್ಲಾಂ ಗೆ ಮತಾಂತರ ಮಾಡುತ್ತಿದ್ದರು. ನಂತರ ಆ ಯುವತಿ ಎಲ್ಲಿದ್ದಾಳೆ ಎಂಬುದು ಯಾರಿಗೂ ತಿಳಿಯುತ್ತಿರಲಿಲ್ಲ. ಅಲ್ಲದೇ ಮಿಷನರಿಗಳು ಮುಗ್ದ ಹಿಂದೂಗಳನ್ನು ಮತಾಂತರ ನಡೆಸುತ್ತಿದ್ದರು. ಹೊಸ ವಿಧೇಯಕದಿಂದ ಇದಕ್ಕೆಲ್ಲಾ ಅಂತ್ಯ ಸಿಗಲಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

1 minute ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

8 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

14 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

36 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago