Featured

ಮತಾಂತರ ನಿಷೇಧ ಕಾಯ್ದೆ – ಮಿಷನರಿಗಳು ನಡೆಸುತ್ತಿದ್ದ ಮುಗ್ಧ ಹಿಂದುಗಳ ಮತಾಂತರ ಅಂತ್ಯವಾಗಲಿದೆ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – Vishwanews24

ಮತಾಂತರ ನಿಷೇಧ ಕಾಯ್ದೆ : ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಸ್ವಾಗತರ್ಹ..

ಮಿಷನರಿಗಳು ನಡೆಸುತ್ತಿದ್ದ ಮುಗ್ಧ ಹಿಂದುಗಳ ಮತಾಂತರ ಅಂತ್ಯವಾಗಲಿದೆ ..

ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಸನಾತನ ಹಿಂದೂ ಧರ್ಮದ ಮೇಲೆ ಸಾಂಸ್ಕೃತಿಕವಾಗಿ ಯುದ್ದ ಸಾರಿರುವ ಜಿಹಾದಿ ಮತ್ತು ಮಿಷನರಿಗಳ ವಿರುದ್ದ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಸ್ವಾಗತರ್ಹ ಎಂದು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ತಿಳಿಸಿದ್ದಾರೆ.

ಈ ಮಸೂದೆಯನ್ನು ಖಾಸಗಿ ವಿಧೇಯಕವಾಗಿ ಮಂಡಿಸಲು ಸಿದ್ದರಾದ ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜ್ ಅವರಿಗೆ ಅಭಿನಂದನೆಗಳು. ಅವರ ವಿಶೇಷ ಮುತುವರ್ಜಿಯಿಂದ ಈ ಮಸೂದೆಯನ್ನು ಸರಕಾರ ಮಂಡಿಸಲು ಸಾಧ್ಯವಾಗಿದೆ

ಹಿಂದೂ ಯುವತಿಯರನ್ನು ಪ್ರೇಮದ ಹೆಸರಲ್ಲಿ ವಿವಾಹವಾಗಿ ಇಸ್ಲಾಂ ಗೆ ಮತಾಂತರ ಮಾಡುತ್ತಿದ್ದರು. ನಂತರ ಆ ಯುವತಿ ಎಲ್ಲಿದ್ದಾಳೆ ಎಂಬುದು ಯಾರಿಗೂ ತಿಳಿಯುತ್ತಿರಲಿಲ್ಲ. ಅಲ್ಲದೇ ಮಿಷನರಿಗಳು ಮುಗ್ದ ಹಿಂದೂಗಳನ್ನು ಮತಾಂತರ ನಡೆಸುತ್ತಿದ್ದರು. ಹೊಸ ವಿಧೇಯಕದಿಂದ ಇದಕ್ಕೆಲ್ಲಾ ಅಂತ್ಯ ಸಿಗಲಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

1 hour ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

3 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

3 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

4 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

4 hours ago