Featured

ಮತಾಂತರ ನಿಷೇಧ ಕಾಯ್ದೆ : ವಿಧಾನಸಭೆಯಲ್ಲಿ ಅಂಗೀಕಾರ – Vishwanews24

ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ – Vishwanews24

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಇಂದು ವಿಧಾನಸಭೆಯಲ್ಲಿ ಧ್ವನಿ ಮತದ ಮೂಲದ ಅಂಗೀಕಾರವಾಗಿದೆ. ಈ ನಡುವೆ ಕಳೆದ ಎರಡು ದಿನದಿಂದ ಸದನದಲ್ಲಿ ಪರ ಮತ್ತು ವಿರೋಧವಾಗಿ ಮಸೂದೆ ಪರ ಕಾವೇರಿದ ಮಾತಿನ ಚಕಮಕಿ ಕೂಡೆ ನಡೆಯಿತು.

ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಜಾರಿಗೊಳಿಸುತ್ತಿರುವಂತ ವಿಧೇಯಕವೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಆಗಿದೆ.

ಈ ಕಾಯಿದೆಯನುಸಾರ ಆಮಿಷದ ಆಸೆಯಿಂದ ಅಂದ್ರೇ ಹಣ, ವಸ್ತು ರೂಪದಲ್ಲಿ ನೀಡೋದಾಗಿ ಮತಾಂತರಿಸಿದ್ರೂ ಅದು ಅಪರಾಧ ಆಗಲಿದೆ. ಅಲ್ಲದೇ ಮದುವೆಯಾಗೋದಾಗಿ ವಾಗ್ದಾನ ಮಾಡೋದು, ನಿಮಗೆ ಒಳ್ಳೆಯ ಜೀವನ ನೀಡುತ್ತೇವೆ. ಒಂದು ಧರ್ಮವನ್ನು ಮತ್ತೊಂದು ಧರ್ಮಕ್ಕೆ ಹೋಲಿಕೆ ಮಾಡಿ ಧಕ್ಕೆ ಮಾಡಿ ಮನವೊಲಿಸೋದು ಅಪರಾಧವಾಗಲಿದೆ. ಇನ್ನೂ ಯಾರೇ ವ್ಯಕ್ತಿಯನ್ನು ಶಾರೀರಕ ಹಾನಿ ಉಂಟು ಮಾಡುವ, ಬೆದರಿಕೆ ಒಡ್ಡುವ, ಮಾನಸಿಕ ಒತ್ತಡ, ದೈಹಿಕ ಬಲಪ್ರಯೋಗ ಬಳಸಿ, ಆತನ ಇಚ್ಛೆಗೆ ವಿರುದ್ಧವಾಗಿ ಮತಾಂತರಿಸೋದು ಒತ್ತಾಯಪೂರ್ವಕವಾದಂತ ಮತಾಂತರ ಆಗಲಿದೆ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

13 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

15 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

15 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

15 hours ago