ಬೆಳಗಾವಿ: ‘ಬಿಜೆಪಿ ಸರ್ಕಾರದವರು ಮತಾಂತರ ನಿಷೇಧ ಮಸೂದೆ ಮಂಡಿಸಿದ್ದು, ಕಾಯ್ದೆ ಮಾಡಿ ಕಳ್ಳರಂತೆ ಜಾರಿಗೆ ತರುತ್ತಿದ್ದಾರೆ. ಇದರ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ನೆರೆಯಿಂದ ಮನೆ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.
ವಿಧಾನಸಭೆಯಲ್ಲಿ ಮಾಧ್ಯಮಗಳನ್ನು ಹೊರಗಿಟ್ಟು ಚರ್ಚಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ’ ಎಂದು ಟೀಕಿಸಿದರು.
‘ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿವೆ. ಆದರೆ, ಸರ್ಕಾರಕ್ಕೆ ಅವುಗಳ ಬಗ್ಗೆ ಚಿಂತೆ ಇಲ್ಲ’ ಎಂದು ಆರೋಪಿಸಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…