ಮತಾಂಧ ಮುಸಲ್ಮಾನರನ್ನು ಬಗ್ಗು ಬಡಿಯದಿದ್ದರೇ  ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ : ಈಶ್ವರಪ್ಪ -Vishwanews24

ಶಿವಮೊಗ್ಗ:  ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು ಎಂದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿನ ಗಲಭೆ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಾನು ಎಲ್ಲಾ ಮುಸಲ್ಮಾನರು ಗೂಂಡಾಗಳು ಎನ್ನುವುದಿಲ್ಲ. ಅವರಲ್ಲೂ ಸೌಮ್ಯ ಸ್ವಭಾವದವರಿದ್ದಾರೆ. ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ ಎಂದರು.

ಕೆಲವು ಮುಸಲ್ಮಾನರ ದುಷ್ಕ್ರತ್ಯ ಹಾಗೂ ಮತಾಂಧ ಭಾವನೆ ಹೋಗೋವರೆಗೂ ದೇಶದಲ್ಲಿ ಶಾಂತಿ ಇರಲ್ಲ. ಮತಾಂಧರನ್ನು ಬಗ್ಗು ಬಡಿಯದಿದ್ದರೇ  ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ. ಗುಂಡಾಗಿರಿ, ಕೊಲೆ, ಧ್ವಂಸ ಮಾಡೋಕೆ ಮತಾಂಧ ಮುಸಲ್ಮಾನರು ಈ ದೇಶದಲ್ಲಿ ರೆಡಿಯಿದ್ದಾರೆ ಎಂದು ಕಿಡಿಕಾರಿದರು.

ಎಸ್ ಡಿಪಿಐ ನಂತವು ಜುಜಬಿ ಸಂಘಟನೆಗಳು, ಅವುಗಳೇನು ಸಾಧನೆ ಮಾಡಿಲ್ಲ. ಧಾಂದಲೆ, ಗಲಭೆ ಮಾಡಿ ಹೆಸರು ಮಾಡೋರ ಬಗ್ಗೆ ನಾನು ಕೇಳಿದ್ದೇನೆ. ಮತಾಂಧ ಎಸ್ ಡಿಪಿಐ ಅವರಿಗೆ ಜೈಲಿಗೆ ಹೋಗೋದು, ಹೊರಗೆ ಬರೋದು ಕೆಲಸವಾಗಿಬಿಟ್ಟಿದೆ.‌ ಅವರಿಗೆ ಮಾನ ಮರ್ಯಾದೆ ಕೂಡ ಇಲ್ಲ.

ದೇಶದ ಭವಿಷ್ಯದ ದೃಷ್ಟಿಯಿಂದ ಮತಾಂಧರ ವಿರುದ್ದ ದೇಶದ ಜನರು ಒಂದಾಗಬೇಕು. ಮತಾಂಧ ಮುಸಲ್ಮಾನರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದ ಈಶ್ವರಪ್ಪ ತಿಳಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago