ಶಿವಮೊಗ್ಗ: ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು ಎಂದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿನ ಗಲಭೆ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಾನು ಎಲ್ಲಾ ಮುಸಲ್ಮಾನರು ಗೂಂಡಾಗಳು ಎನ್ನುವುದಿಲ್ಲ. ಅವರಲ್ಲೂ ಸೌಮ್ಯ ಸ್ವಭಾವದವರಿದ್ದಾರೆ. ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ ಎಂದರು.
ಕೆಲವು ಮುಸಲ್ಮಾನರ ದುಷ್ಕ್ರತ್ಯ ಹಾಗೂ ಮತಾಂಧ ಭಾವನೆ ಹೋಗೋವರೆಗೂ ದೇಶದಲ್ಲಿ ಶಾಂತಿ ಇರಲ್ಲ. ಮತಾಂಧರನ್ನು ಬಗ್ಗು ಬಡಿಯದಿದ್ದರೇ ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ. ಗುಂಡಾಗಿರಿ, ಕೊಲೆ, ಧ್ವಂಸ ಮಾಡೋಕೆ ಮತಾಂಧ ಮುಸಲ್ಮಾನರು ಈ ದೇಶದಲ್ಲಿ ರೆಡಿಯಿದ್ದಾರೆ ಎಂದು ಕಿಡಿಕಾರಿದರು.
ಎಸ್ ಡಿಪಿಐ ನಂತವು ಜುಜಬಿ ಸಂಘಟನೆಗಳು, ಅವುಗಳೇನು ಸಾಧನೆ ಮಾಡಿಲ್ಲ. ಧಾಂದಲೆ, ಗಲಭೆ ಮಾಡಿ ಹೆಸರು ಮಾಡೋರ ಬಗ್ಗೆ ನಾನು ಕೇಳಿದ್ದೇನೆ. ಮತಾಂಧ ಎಸ್ ಡಿಪಿಐ ಅವರಿಗೆ ಜೈಲಿಗೆ ಹೋಗೋದು, ಹೊರಗೆ ಬರೋದು ಕೆಲಸವಾಗಿಬಿಟ್ಟಿದೆ. ಅವರಿಗೆ ಮಾನ ಮರ್ಯಾದೆ ಕೂಡ ಇಲ್ಲ.
ದೇಶದ ಭವಿಷ್ಯದ ದೃಷ್ಟಿಯಿಂದ ಮತಾಂಧರ ವಿರುದ್ದ ದೇಶದ ಜನರು ಒಂದಾಗಬೇಕು. ಮತಾಂಧ ಮುಸಲ್ಮಾನರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದ ಈಶ್ವರಪ್ಪ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…