ಹಾವೇರಿ: ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ.
ಆದರೂ ನಮಗೆ ಬಹುಮತ ದೊರೆತಿಲ್ಲ. ನಮ್ಮ ಕಾರ್ಯಕರ್ತರು, ಎಲ್ಲ ನಾಯಕರು, ಪ್ರಧಾನಮಂತ್ರಿಗಳನ್ನು ಸೇರಿದಂತೆ ಶ್ರಮವಹಿಸಿ ಕೆಲಸ ಮಾಡಿದ್ದೇವು.
ಕಾಂಗ್ರೆಸ್ ಗೆ ಬಹುಮತ ದೊರೆತಿದೆ. ನಮ್ಮ ತಪ್ಪುಗಳನ್ನು ವಿಶ್ಲೇಷಣೆ ಮಾಡಿ, ಅದರ ಬಗ್ಗೆ ಕುಳಿತು ಸಮಾಲೋಚನೆ ಮಾಡುತ್ತೇವೆ. ಒಂದು ರಾಷ್ಟ್ರೀಯ ಪಕ್ಷವಾಗಿ ನಮ್ಮ ಕುಂದು ಕೊರತೆಯನ್ನು ಸರಿದೂಗಿಸಿಕೊಂಡು ಸಂಸತ್ ಚುನಾವಣೆಗೆ ಮರು ಸಿದ್ಧತೆ ಮಾಡಿಕೊಳ್ಳುತ್ತೇವೆ. ಪಕ್ಷವನ್ನು ಪುನಃ ಸಂಘಟಿಸಿ ನಾವು ಮತ್ತೆ ಪುನರಗಾಮಿಸುತ್ತೇವೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…