Categories: ಉಡುಪಿ

ಮತ್ತೆ ಅರುಣೋದಯವಾದ-ಪಾದೂರು ಅರುಣ್ ಶೆಟ್ಟಿ-ಸತತ ಆರನೇ ಬಾರಿ ಸೋಲಿಲ್ಲದ ಸರದಾರ:vishwanews24

ಮತ್ತೆ ಅರುಣೋದಯವಾದ-ಪಾದೂರು ಅರುಣ್ ಶೆಟ್ಟಿ-ಸತತ ಆರನೇ ಬಾರಿ ಸೋಲಿಲ್ಲದ ಸರದಾರ

ಕಾಪು: ಪುರಸಭಾ ಚುನಾವಣೆಯಲ್ಲಿ ಭಾರತ್‌ನಗರ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ೪೦ ಮತಗಳ ಅಂತರದಿAದ ಗೆಲ್ಲುವ ಮುಖಾಂತರ ಸತತವಾಗಿ ವಿವಿಧ ಸ್ಥರದಲ್ಲಿ ಆರು ಬಾರಿ ಗೆದ್ದು ಬೀಗಿದ ಸೋಲಿಲ್ಲದ ಸರದಾರನಾಗಿ ಮೆರೆದಿದ್ದಾರೆ.
ಗ್ರಾಮ ಪಂಚಾಯತ್-ತಾಲೂಕ್ ಪಂಚಾಯತ್-ಜಿಲ್ಲಾ ಪಂಚಾಯತ್-ಪುರಸಭೆಯಲ್ಲಿ ಎರಡು ಬಾರಿ ಗೆಲ್ಲುವ ಮುಖಾಂತರ ಬರೋಬ್ಬರಿ ೬ ಬಾರಿ ಗೆಲುವಿನ ಪತಾಕೆಯನ್ನು ಹಾರಿಸಿದ ಕೀರ್ತಿ ಅರುಣ್ ಅವರದ್ದಾಗಿದೆ.
ಕಡತಗಳೊಂದಿಗೆ ಕೌನ್ಸಿಲ್ ಸಭೆಗೆ ಹಾಜರ್
ಪ್ರತಿ ಪುರಸಭೆಯ ಸಭೆಯಲ್ಲೂ ಅರುಣ್‌ಶೆಟ್ಟಿ ಮಾತನಾಡದೇ ಸಭೆ ಮುಕ್ತಾಯಹಂತ ತಲುಪುವುದಿಲ್ಲ ಎಂಬ ಮಾತಿದೆ ಮಾತ್ರವಲ್ಲದೆ ಪ್ರತಿ ಸಭೆಗೂ ಕಡತ-ದಾಖಲೆ ಸಮೇತವಾಗಿ ಪ್ರಶ್ನೋತ್ತರ ಮಂಡಿಸುವ ಶೆಟ್ಟಿಯ ಧ್ವನಿ ಈ ಬಾರಿಯೂ ಪುರಸಭೆಯಲ್ಲಿ ಪ್ರತಿಧ್ವನಿಸಲಿದೆ.
ಒಟ್ಟಾರೆಯಾಗಿ ಪಕ್ಷದ ಕಾರ್ಯಕರ್ತರ ಶ್ರಮ ಅರುಣ್ ಶೆಟ್ಟಿ ಪಾದೂರು ಅವರ ಗೆಲುವಿನ ಮೂಲ ಎಂಬುದನ್ನು ಮರೆಯುವಂತಿಲ್ಲ.

 

Vishwa News 24

Recent Posts

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

9 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

20 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

46 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

49 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

56 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

1 hour ago