ಕಾಪು: ಪುರಸಭಾ ಚುನಾವಣೆಯಲ್ಲಿ ಭಾರತ್ನಗರ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ೪೦ ಮತಗಳ ಅಂತರದಿAದ ಗೆಲ್ಲುವ ಮುಖಾಂತರ ಸತತವಾಗಿ ವಿವಿಧ ಸ್ಥರದಲ್ಲಿ ಆರು ಬಾರಿ ಗೆದ್ದು ಬೀಗಿದ ಸೋಲಿಲ್ಲದ ಸರದಾರನಾಗಿ ಮೆರೆದಿದ್ದಾರೆ.
ಗ್ರಾಮ ಪಂಚಾಯತ್-ತಾಲೂಕ್ ಪಂಚಾಯತ್-ಜಿಲ್ಲಾ ಪಂಚಾಯತ್-ಪುರಸಭೆಯಲ್ಲಿ ಎರಡು ಬಾರಿ ಗೆಲ್ಲುವ ಮುಖಾಂತರ ಬರೋಬ್ಬರಿ ೬ ಬಾರಿ ಗೆಲುವಿನ ಪತಾಕೆಯನ್ನು ಹಾರಿಸಿದ ಕೀರ್ತಿ ಅರುಣ್ ಅವರದ್ದಾಗಿದೆ.
ಕಡತಗಳೊಂದಿಗೆ ಕೌನ್ಸಿಲ್ ಸಭೆಗೆ ಹಾಜರ್
ಪ್ರತಿ ಪುರಸಭೆಯ ಸಭೆಯಲ್ಲೂ ಅರುಣ್ಶೆಟ್ಟಿ ಮಾತನಾಡದೇ ಸಭೆ ಮುಕ್ತಾಯಹಂತ ತಲುಪುವುದಿಲ್ಲ ಎಂಬ ಮಾತಿದೆ ಮಾತ್ರವಲ್ಲದೆ ಪ್ರತಿ ಸಭೆಗೂ ಕಡತ-ದಾಖಲೆ ಸಮೇತವಾಗಿ ಪ್ರಶ್ನೋತ್ತರ ಮಂಡಿಸುವ ಶೆಟ್ಟಿಯ ಧ್ವನಿ ಈ ಬಾರಿಯೂ ಪುರಸಭೆಯಲ್ಲಿ ಪ್ರತಿಧ್ವನಿಸಲಿದೆ.
ಒಟ್ಟಾರೆಯಾಗಿ ಪಕ್ಷದ ಕಾರ್ಯಕರ್ತರ ಶ್ರಮ ಅರುಣ್ ಶೆಟ್ಟಿ ಪಾದೂರು ಅವರ ಗೆಲುವಿನ ಮೂಲ ಎಂಬುದನ್ನು ಮರೆಯುವಂತಿಲ್ಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…