Featured

ಮತ್ತೆ ಕರ್ನಾಟಕಕ್ಕೆ ಪ್ರಧಾನಿ :  ಮಾ.17ರಂದು ಚಿಕ್ಕಬಳ್ಳಾಪುರಕ್ಕೆ – Vishwanews24

ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಆಗಮನ :  ಮಾ.17ರಂದು ಚಿಕ್ಕಬಳ್ಳಾಪುರಕ್ಕೆ

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲೇ, ಇಂದು ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹವಾ ಜೋರಾಗಿದೆ. ಈ ಬೆನ್ನಲ್ಲೇ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಮಾರ್ಚ್ 17ರಂದು ಆಗಮಿಸಲಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, 1 ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಮಾರ್ಚ್ 17ರಂದು ಇಟ್ಟುಕೊಳ್ಳಲಾಗಿದೆ. ಅಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅಂದೇ ಚಿಕ್ಕಬಳ್ಳಾಪುರದಲ್ಲಿ 22 ಸಾವಿರ ಉಚಿತ ನಿವೇಶದ ಹಕ್ಕು ಪತ್ರಗಳನ್ನು ಕೂಡ ವಿತರಣೆ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಉದ್ಘಾಟನೆ ಕೂಡ ಮಾಡಲಿದ್ದಾರೆ. ಮಾರ್ಚ್ 17ರಂದು ಮೂರು ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago