ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.
ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡನಲ್ಲಿ ಇಂದಿನಿಂದ ಉಡುಪಿ ಉತ್ಸವ ಪ್ರಾರಂಭವಾಗಲಿದೆ.ಉಡುಪಿಯ ಶಾಸಕ ರಘುಪತಿ ಭಟ್ ಹಾಗೂ ನಗರಸಭಾ ಸದಸ್ಯೆ ಗೀತಾ ವಾಗ್ಲೆ ಈ ಕಾರ್ಯಕ್ರಮವನ್ನ ಸಂಜೆ 6 ಗಂಟೆಗೆ ಉದ್ಘಾಟಿಸಲಿರುವರು.
ಇಂದಿನಿಂದ ಪ್ರತಿ ದಿನ ಸಂಜೆ 4 ಗಂಟೆಯಿಂದ 9 ಗಂಟೆಯವರೆಗೆ ತೆರೆದುಕೊಳ್ಳುತ್ತಿರುವ ಈ ಉತ್ಸವ ಕುಟುಂಬದ ಪರಿಪೂರ್ಣ ಬಯಕೆಯನ್ನ ಒಂದೇ ಸೂರಿನಡಿ ಪೂರೈಸುತ್ತದೆ.ಗೃಹಪಯೋಗಿ ವಸ್ತುಗಳು, ಪೀಠೋಪಕರಣಗಳು, ಇಲೆಕ್ಟ್ರಾನಿಕ್ ಉಪಕರಣಗಳು,ಮಕ್ಕಳ ಆಟೋಟ ವಸ್ತುಗಳು, ಚಿತ್ತಾಪಹರಿಸುವ ವಿವಿಧ ರಾಜ್ಯಗಳ ಸಾಂಪ್ರಾದಾಯಿಕ ಆಧುನಿಕ ಶೈಲಿಯ ಬಟ್ಟೆ ಬರೆಗಳು,ಪುಸ್ತಕ, ವಸ್ತ್ರಮಳಿಗೆ ಹೀಗೆ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲಾಗುತ್ತದೆ.
ಈ ಭಾರಿಯ ವಿಶೇಷ ದುಬೈಯ ಬುರ್ಜ್ ಖಲೀಫಾ ಕಟ್ಟಡದ ಜತೆ ಉಡುಪಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶವಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…