ಜಿಲ್ಲೆ

ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.

ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.

ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡನಲ್ಲಿ ಇಂದಿನಿಂದ ಉಡುಪಿ ಉತ್ಸವ ಪ್ರಾರಂಭವಾಗಲಿದೆ.ಉಡುಪಿಯ ಶಾಸಕ ರಘುಪತಿ ಭಟ್ ಹಾಗೂ ನಗರಸಭಾ ಸದಸ್ಯೆ ಗೀತಾ ವಾಗ್ಲೆ ಈ ಕಾರ್ಯಕ್ರಮವನ್ನ ಸಂಜೆ 6 ಗಂಟೆಗೆ ಉದ್ಘಾಟಿಸಲಿರುವರು.
ಇಂದಿನಿಂದ ಪ್ರತಿ ದಿನ ಸಂಜೆ 4 ಗಂಟೆಯಿಂದ 9 ಗಂಟೆಯವರೆಗೆ ತೆರೆದುಕೊಳ್ಳುತ್ತಿರುವ ಈ ಉತ್ಸವ ಕುಟುಂಬದ ಪರಿಪೂರ್ಣ ಬಯಕೆಯನ್ನ ಒಂದೇ ಸೂರಿನಡಿ ಪೂರೈಸುತ್ತದೆ.ಗೃಹಪಯೋಗಿ ವಸ್ತುಗಳು, ಪೀಠೋಪಕರಣಗಳು, ಇಲೆಕ್ಟ್ರಾನಿಕ್ ಉಪಕರಣಗಳು,ಮಕ್ಕಳ ಆಟೋಟ ವಸ್ತುಗಳು, ಚಿತ್ತಾಪಹರಿಸುವ ವಿವಿಧ ರಾಜ್ಯಗಳ ಸಾಂಪ್ರಾದಾಯಿಕ ಆಧುನಿಕ ಶೈಲಿಯ ಬಟ್ಟೆ ಬರೆಗಳು,ಪುಸ್ತಕ, ವಸ್ತ್ರಮಳಿಗೆ ಹೀಗೆ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲಾಗುತ್ತದೆ.
ಈ ಭಾರಿಯ ವಿಶೇಷ ದುಬೈಯ ಬುರ್ಜ್ ಖಲೀಫಾ ಕಟ್ಟಡದ ಜತೆ ಉಡುಪಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶವಿದೆ.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago