ಜಿಲ್ಲೆ

ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.

ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.

ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡನಲ್ಲಿ ಇಂದಿನಿಂದ ಉಡುಪಿ ಉತ್ಸವ ಪ್ರಾರಂಭವಾಗಲಿದೆ.ಉಡುಪಿಯ ಶಾಸಕ ರಘುಪತಿ ಭಟ್ ಹಾಗೂ ನಗರಸಭಾ ಸದಸ್ಯೆ ಗೀತಾ ವಾಗ್ಲೆ ಈ ಕಾರ್ಯಕ್ರಮವನ್ನ ಸಂಜೆ 6 ಗಂಟೆಗೆ ಉದ್ಘಾಟಿಸಲಿರುವರು.
ಇಂದಿನಿಂದ ಪ್ರತಿ ದಿನ ಸಂಜೆ 4 ಗಂಟೆಯಿಂದ 9 ಗಂಟೆಯವರೆಗೆ ತೆರೆದುಕೊಳ್ಳುತ್ತಿರುವ ಈ ಉತ್ಸವ ಕುಟುಂಬದ ಪರಿಪೂರ್ಣ ಬಯಕೆಯನ್ನ ಒಂದೇ ಸೂರಿನಡಿ ಪೂರೈಸುತ್ತದೆ.ಗೃಹಪಯೋಗಿ ವಸ್ತುಗಳು, ಪೀಠೋಪಕರಣಗಳು, ಇಲೆಕ್ಟ್ರಾನಿಕ್ ಉಪಕರಣಗಳು,ಮಕ್ಕಳ ಆಟೋಟ ವಸ್ತುಗಳು, ಚಿತ್ತಾಪಹರಿಸುವ ವಿವಿಧ ರಾಜ್ಯಗಳ ಸಾಂಪ್ರಾದಾಯಿಕ ಆಧುನಿಕ ಶೈಲಿಯ ಬಟ್ಟೆ ಬರೆಗಳು,ಪುಸ್ತಕ, ವಸ್ತ್ರಮಳಿಗೆ ಹೀಗೆ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲಾಗುತ್ತದೆ.
ಈ ಭಾರಿಯ ವಿಶೇಷ ದುಬೈಯ ಬುರ್ಜ್ ಖಲೀಫಾ ಕಟ್ಟಡದ ಜತೆ ಉಡುಪಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅವಕಾಶವಿದೆ.

 

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago